ವಿಷಯಕ್ಕೆ ಹೋಗಿ

ವಿಜಯ ಕರ್ನಾಟಕದಲ್ಲಿ ಪ್ರಕಟಗೊಂಡ ಸ್ಪೆಷಲ್ ವರದಿಗಳು.......











ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂದಿನಿಂದ 'ಸಮಸ್ತ'ದ ಆನ್ ಲೈನ್ ತರಗತಿಗಳು ಆರಂಭ

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಒಕ್ಕೂಟದ (SKJU)ಅಧೀನದಲ್ಲಿ‌ ಕಾರ್ಯಾಚರಿಸುವ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್‌ ಅಂಗೀಕೃತ ಮದ್ರಸಗಳ ವಿದ್ಯಾರ್ಥಿಗಳಿಗೆ ನವ ಅಧ್ಯಯನ ವರ್ಷ ಇಂದಿನಿಂದ ಆರಂಭಗೊಂಡಿದೆ. ವಿಶೇಷ ಅಂದ್ರೆ, ಈ ಬಾರಿ ತರಗತಿಗಳ ಪ್ರಾರಂಭೋತ್ಸವದ ಸಂಭ್ರಮಗಳಿಲ್ಲದೆ, ಮದ್ರಸಾ ಕಟ್ಟಡಗಳು ತೆರೆಯದೇ, ಹತ್ತು ಸಾವಿರಕ್ಕೂ ಮಿಕ್ಕ ಮದ್ರಸಗಳ ಹನ್ನೆರಡು ಲಕ್ಷ ವಿದ್ಯಾರ್ಥಿಗಳು ಅವರವರ ಮನೆಗಳಲ್ಲಿಯೇ ಕುಳಿತು ತರಗತಿಗಳಲ್ಲಿ ಪಾಲ್ಗೊಳ್ಳುತ್ತಿರುವುದು ಎಂಬುದು.  ಆನ್ ಲೈನ್ ತರಗತಿಗಳಿಗಾಗಿ, ಸಮಸ್ತ ಈ ಹಿಂದೆಯೇ ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದು, ವಿದ್ಯಾಭ್ಯಾಸ ಬೋರ್ಡ್‌ ಅದಕ್ಕಾಗಿ ಆರು ಕ್ಯಾಮರಾ ಯುನಿಟ್ ಗಳ ಕ್ಲಾಸ್ ರೂಂಗಳು ,22 ಪರಿಣತರಾದ ಅಧ್ಯಾಪಕರನ್ನು ನೇಮಕಗೊಳಿಸಿದೆ.  ತರಗತಿ ಆರಂಭದಿಂದ ಕೊನೆಯವರೆಗೂ ವಿದ್ಯಾರ್ಥಿ ಜೊತೆ ಪೋಷಕರು ಕುಳಿತಿರಬೇಕು.ಹೋಂ ವರ್ಕ್ ನೀಡಿದರೆ, ಅದನ್ನು ಮಾಡಿ, ಮುಂದೆ ಮದ್ರಸಗಳಲ್ಲಿ ತರಗತಿ ಆರಂಭಗೊಳ್ಳುವಾಗ ಮೌಲ್ಯಮಾಪನಕ್ಕಾಗಿ ಅಧ್ಯಾಪಕರಿಗೆ ತೋರಿಸಬೇಕು. ಮನೆಯಲ್ಲಿ ತರಗತಿಯ ವಾತಾವರಣವನ್ನು ಒದಗಿಸಿಕೊಟ್ಟು,ವಿದ್ಯಾರ್ಥಿಗಳಿಗೆ ಮನೆಯವರು ಸಹಕರಿಸಬೇಕು. ಅಲ್ಲದೇ, ಮದ್ರಸಾ ಹಾಗೂ ಜಮಾಅತ್ ಕಮಿಟಿಗಳು ಸೇರಿ, ಆನ್‌ಲೈನ್ ತರಗತಿಗಳು ಆಯಾ ಮದ್ರಸಗಳ ವಿದ್ಯಾರ್ಥಿಗಳಿಗೆ ಅವರವರ ಮನೆಗಳಲ್ಲಿಯೇ ಸುಲಭವಾಗಿ ತಲುಪುವಂತೆ ಎಲ್ಲಾ ರೀತಿಯಲ್ಲಿ ಸಹಕಾರವನ್ನು ನೀಡಬೇಕು. ಮದ್ರಸಗಳು ತ...

ಕೋವಿಡ್ ಕಾಲದ ಓದು: ಚಂದ್ರನ ಚೂರು

'ಚಂದ್ರನ ಚೂರು' ಕೃತಿಯ ಹೆಸರು ಕೇಳಿದಾಗ ನಿಜವಾಗಿಯೂ ಅದೊಂದು ಕಾದಂಬರಿಯಾಗಿರಬಹುದು ಎಂದು ಭಾವಿಸಿದ್ದೆ. ಆದರೆ, ಪುಸ್ತಕ ಕೈಗೆ ತಲುಪಿದಾಗಲೇ ಗೊತ್ತಾಗಿದ್ದು, ಅದೊಂದು ಚಂದ್ರಲೋಕಕ್ಕೆ ಕೊಂಡೊಯ್ಯುವ ಅದ್ಭುತ ಕೃತಿ ಅಂತ. ತಂದೆ ಕುವೆಂಪು ಅವರ ಸಾಹಿತ್ಯದ ಹಾದಿಯಲ್ಲೇ ನಡೆದರೂ, ತೇಜಸ್ವಿಯವರ ಸಾಹಿತ್ಯವು ನಿಸರ್ಗ ವಿಸ್ಮಯ, ಭೂಗೋಳ, ಜೀವಶಾಸ್ತ್ರ, ಭತಶಾಸ್ತ್ರ, ಇತಿಹಾಸ ಹೀಗೇ ಎಲ್ಲಾ ಶಾಸ್ತ್ರಗಳ ಮಿಶ್ರಣ ರಸಾಯನ ಎಂದೇ ಹೇಳಬಹುದು. ಚಂದ್ರನ ಚೂರು ಚಂದ್ರ ಲೋಕದ ವಿಸ್ಮಯ ದೃಶ್ಯಗಳನ್ನು ಕಟ್ಟಿಕೊಡುವ ಚೊಚ್ಚಲ ಕೃತಿ. ಬಾಹ್ಯಾಕಾಶ, ಖಗೋಳ ಶಾಸ್ತ್ರ ವಿಷಯದಲ್ಲಿ ಆಸಕ್ತಿ ಇಲ್ಲದ ನನ್ನಂತವರನ್ನೂ ಇದು ಸರಾಗವಾಗಿ ಓದಿಸಿಕೊಂಡು ಹೋಗುವಂತೆ ಮಾಡುತ್ತದೆ, ಅದಕ್ಕೆ ಕಾರಣ, ತೇಜಸ್ವಿ ಅವರ ಬರವಣಿಗೆ ಹಾಗೂ ವಿವರಣೆಯ ಶೈಲಿ.. ಜಗತ್ತಿನಲ್ಲಿ ಮನುಷ್ಯನು ಚಂದ್ರನಲ್ಲಿಗೆ ಕಾಲಿಡುವುದಕ್ಕೂ ಮುನ್ನ, ಯಾವುದೆಲ್ಲಾ ರೀತಿಯ ಪರಿಶ್ರಮಗಳು ನಡೆದಿದ್ದವು ಹಾಗೂ ಭೂಮಂಡಲ ಮತ್ತು ಚಂದ್ರನ ಕುರಿತಾಘಿ ಯಾವುದೆಲ್ಲಾ ಆಯಾಮಗಳಲ್ಲಿ ಅಧ್ಯಯನಗಳಾಗಿದ್ದುವು ಎಂಬುದರ ಸಂಪೂರ್ಣ ವಿಷಯಗಳಿವೆ. ಚಂದ್ರನಲ್ಲಿ ತಲುಪಿದ ಮನುಷ್ಯನಿಗೆ ಆದ ಅನುಭವಗಳೇನು? ನೀಲ್ ಆಮ್Fಸ್ಟ್ರಾಂಗ್ ತಂಡದ ಚಂದ್ರಯಾನದ ರಸವತ್ತಾದ ಅನುಭವಗಳು, ಚಂದಿರನ ಮಣ್ಣಲ್ಲಿ ಅಮೇರಿಕದ ಫ್ಲಾಗ್ ಮತ್ತು ಬೋಡ್F ಸ್ಥಾಪಿಸಿ ಬಂದ ಆ ಧೀರ ತಂಡದ ಬೆರಗಾಗಿಸುವ ಕ್ಷಣ ಕ್ಷಣದ ವರದಿಗಳು ಈ ಕೃತಿಯ ಲೇಖನಗಳಲ್ಲಿ ಅಡಗಿದೆ. ಒಟ್ಟಿನಲ...

ಕೋವಿಡ್ ಕಾಲದ ಓದು: 'ಬತ್ತದ ತೊರೆ'

ಶಿವರಾಮ ಕಾರಂತರ 'ಬತ್ತದ ತೊರೆ' ೧೯೫೩ ರಲ್ಲಿ ಮೂಡಿಬಂದ ಕೃತಿ. ಕನ್ನಡ ಸಾಹಿತ್ಯಕ್ಕೆ ಕಾರಂತರ ಕೊಡುಗೆ ಅಪಾರವಾದುದೆಂಬುವುದರಲ್ಲಿ ಎರಡು ಮಾತಿಲ್ಲ. ಕಡಲ ತೀರದ ಭಾರ್ಗವರೆಂದು ಖ್ಯಾತನಾಮರಾದ ಕಾರಂತರು ತಮ್ಮ ೫೦ ನೇಯ ವಯಸ್ಸಿನ ಆಸುಪಾಸಿನಲ್ಲಿ ಬರೆದ ಕೃತಿಯಿದು. ಅವರ ಸಮಕಾಲೀನರಾಗಿ ಹಲವು ಕಾದಂಬರಿಕಾರರು ಇದ್ದರೂ ಕೂಡಾ, ಅವರ ಕಾದಂಬರಿ ಪ್ರಕಾರದ ಸಾಧ್ಯತೆಗಳ ಅನಾವರಣ, ಅವುಗಳಲ್ಲಿನ ಹೊಸ ಪ್ರಯೋಗಗಳು ಇವುಗಳೆಲ್ಲಾ ಉಳಿದವರಿಗಿಂತಲೂ ಕಾರಂತರನ್ನು ಶ್ರೇಷ್ಠರನ್ನಾಗಿಸುತ್ತದೆ. ಇನ್ನು ಬತ್ತದ ತೊರೆ ಕಾದಂಬರಿಯಲ್ಲಿ ಐವರು ತರುಣಿಯರ ವಾಸ್ತವಿಕ ಜೀವನವನ್ನು ಮೂಲವಸ್ತುವನ್ನಾಗಿಸಿಕೊಂಡು ಮಂಜುಳೆ, ವಿನತೆ, ಅಂಜಲಿ ಈ ಮೂರು ಸ್ತ್ರೀ ಪಾತ್ರಗಳ ಮೂಲಕ ಚಿತ್ರಿಸಿದ್ದಾರೆ. ಸಹಜ ಪ್ರೇಮದಿಂದ ನಿರಾಶೆಗೊಂಡು ಮದುವೆ ಹುಳಿಯೆಂದು ತಿಳಿದವಳೊಬ್ಬಳಾದರೆ, ಮದುವೆ ಎಂಬುದು ಮೂರ್ಖತನ ಅಂದುಕೊಂಡೇ, ಜೀವನದ ಭಧ್ರತೆಗಾಗಿ ಮದುವೆಯಾದವಳೊಬ್ಬಳು, ತಾಯ್ತನವನ್ನು ಅದುಮಿ ಹಿಡಿದು ಕಣ್ಣೀರು ಕರೆದವಳೊಬ್ಬಳು, ವೇಶ್ಯೆಯಾಗಿ ಹುಟ್ಟಿ, ಮರ್ಯಾದಸ್ಥ ಬಾಳಿಗಾಗಿ ಊರು ಬಿಟ್ಟು ಓಡಿ ಹೋದವಳು, ಕಾದು ಕಾದು ಅಲೆದಾಡಿ, ಮದುವೆಯಾಗಿ ಗಂಡನನ್ನು ನಂಬಿ, ಅವನ ಸೆರೆಗೆ ಸಿಲುಕಿ ತಪ್ಪೇನೂ ಮಾಡದಿದ್ದರೂ, ತಾನು ಜಾರೆಯೆಂದು ಬರೆದು ಕೊಟ್ಟ ಸಹನಾಮಯಿಯೊಬ್ಬಳು, ಹೀಗೇ ಐವರು ಸ್ತ್ರೀಯರ ಜೀವನ ಇಲ್ಲಿ ಕಾದಂಬರಿಯಾಗಿದೆ. ಇಲ್ಲಿನ ಕೆಲವೊಂದು ಸನ್ನಿವೇಶಗಳು ಊಹೆಗೂ ಮೀರಿದ ಸತ್ಯಗಳಾಗಿವೆ ಎನ್ನುತ್...